ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್ – 27 ಜನರ ಉಚ್ಚಾಟನೆ

April 29, 2023
8:24 AM

ಬಿಜೆಪಿ ತೊರೆದು ಕಾಂಗ್ರೆಸ್  ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್‌ನ 27 ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ.

Advertisement
Advertisement

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮಿ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group