ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್ – 27 ಜನರ ಉಚ್ಚಾಟನೆ

April 29, 2023
8:24 AM

ಬಿಜೆಪಿ ತೊರೆದು ಕಾಂಗ್ರೆಸ್  ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್‌ನ 27 ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮಿ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror