ಶೆಟ್ಟರ್ ಬೆಂಬಲಿಗರಿಗೆ ಬಿಜೆಪಿಯಿಂದ ಗೇಟ್ ಪಾಸ್ – 27 ಜನರ ಉಚ್ಚಾಟನೆ

April 29, 2023
8:24 AM

ಬಿಜೆಪಿ ತೊರೆದು ಕಾಂಗ್ರೆಸ್  ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್‌ನ 27 ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮಿ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror