ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಶೆಟ್ಟರ್ನ 27 ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಚಾಟಿಸಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರಿಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಚೌಹಾಣ್ 27 ಜನರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮಲ್ಲಿಕಾರ್ಜುನ್ ಸಾಹುಕಾರ, ವಿರುಪಾಕ್ಷ ರಾಯನಗೌಡರ್, ವಿಜಯಲಕ್ಷ್ಮಿ ತಿಮ್ಮೋಲೆ, ಭಾರತಿ ಟಪಾಲ್, ಇಮ್ತಿಯಾಜ್ ಮುಲ್ಲಾ ಸೇರಿದಂತೆ 27 ಜನರು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…