ಒಂದು ಕಾಲದಲ್ಲಿ ಭಾರತದಲ್ಲಿ(India) ಉಗ್ರರ(Terrorist) ಅಟ್ಟಹಾಸಕ್ಕೆ ಕೊನೆಯೇ ಇರಲಿಲ್ಲ. ಆದರೆ ಇದೀಗ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಿಂದಿನ ದುರ್ಬಲ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗಡಿಯಲ್ಲಿ ಮೂಲಸೌಕರ್ಯವನ್ನು ಬಲಪಡಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಗಡಿಯಲ್ಲಿ ರಸ್ತೆಗಳು ಮತ್ತು ಸುರಂಗಗಳನ್ನು ನಿರ್ಮಿಸಲಾಗುತ್ತಿದೆ ಎಂದು ದೂರಿದರು. ಉತ್ತರಾಖಂಡದ ಪೂಜ್ಯ ದೇವತೆಗಳಾದ ಮಾ ಧಾರಿ ದೇವಿ ಮತ್ತು ಜ್ವಾಲಾ ದೇವಿಯಿಂದ ಸಂಕೇತಿಸಲ್ಪಟ್ಟ ʼಶಕ್ತಿʼ ಅನ್ನು ತೊಡೆದುಹಾಕುವ ಬಗ್ಗೆ ಮಾತನಾಡುವ ಕಾಂಗ್ರೆಸ್ಗೆ ಉತ್ತರಾಖಂಡದ ಜನರು ತಕ್ಕ ಉತ್ತರವನ್ನು ನೀಡಬೇಕೆಂದು ಅವರು ಮನವಿ ಮಾಡಿದರು.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…