ಒಂದು ಕಾಲದಲ್ಲಿ ಭಾರತದಲ್ಲಿ(India) ಉಗ್ರರ(Terrorist) ಅಟ್ಟಹಾಸಕ್ಕೆ ಕೊನೆಯೇ ಇರಲಿಲ್ಲ. ಆದರೆ ಇದೀಗ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಿಂದಿನ ದುರ್ಬಲ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗಡಿಯಲ್ಲಿ ಮೂಲಸೌಕರ್ಯವನ್ನು ಬಲಪಡಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಗಡಿಯಲ್ಲಿ ರಸ್ತೆಗಳು ಮತ್ತು ಸುರಂಗಗಳನ್ನು ನಿರ್ಮಿಸಲಾಗುತ್ತಿದೆ ಎಂದು ದೂರಿದರು. ಉತ್ತರಾಖಂಡದ ಪೂಜ್ಯ ದೇವತೆಗಳಾದ ಮಾ ಧಾರಿ ದೇವಿ ಮತ್ತು ಜ್ವಾಲಾ ದೇವಿಯಿಂದ ಸಂಕೇತಿಸಲ್ಪಟ್ಟ ʼಶಕ್ತಿʼ ಅನ್ನು ತೊಡೆದುಹಾಕುವ ಬಗ್ಗೆ ಮಾತನಾಡುವ ಕಾಂಗ್ರೆಸ್ಗೆ ಉತ್ತರಾಖಂಡದ ಜನರು ತಕ್ಕ ಉತ್ತರವನ್ನು ನೀಡಬೇಕೆಂದು ಅವರು ಮನವಿ ಮಾಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…