ಒಂದು ಕಾಲದಲ್ಲಿ ಭಾರತದಲ್ಲಿ(India) ಉಗ್ರರ(Terrorist) ಅಟ್ಟಹಾಸಕ್ಕೆ ಕೊನೆಯೇ ಇರಲಿಲ್ಲ. ಆದರೆ ಇದೀಗ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಿಂದಿನ ದುರ್ಬಲ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗಡಿಯಲ್ಲಿ ಮೂಲಸೌಕರ್ಯವನ್ನು ಬಲಪಡಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಗಡಿಯಲ್ಲಿ ರಸ್ತೆಗಳು ಮತ್ತು ಸುರಂಗಗಳನ್ನು ನಿರ್ಮಿಸಲಾಗುತ್ತಿದೆ ಎಂದು ದೂರಿದರು. ಉತ್ತರಾಖಂಡದ ಪೂಜ್ಯ ದೇವತೆಗಳಾದ ಮಾ ಧಾರಿ ದೇವಿ ಮತ್ತು ಜ್ವಾಲಾ ದೇವಿಯಿಂದ ಸಂಕೇತಿಸಲ್ಪಟ್ಟ ʼಶಕ್ತಿʼ ಅನ್ನು ತೊಡೆದುಹಾಕುವ ಬಗ್ಗೆ ಮಾತನಾಡುವ ಕಾಂಗ್ರೆಸ್ಗೆ ಉತ್ತರಾಖಂಡದ ಜನರು ತಕ್ಕ ಉತ್ತರವನ್ನು ನೀಡಬೇಕೆಂದು ಅವರು ಮನವಿ ಮಾಡಿದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…