ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ.ರಾಯಚೂರಿನಿಂದ ಆರಂಭಗೊಂಡ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ 2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.
ಬಿಜೆಪಿಯ ಜನಸಂಕಲ್ಪ ಯಾತ್ರೆ ರಾಯಚೂರು ಜಿಲ್ಲೆಯಿಂದ ಆರಂಭಗೊಂಡು ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯಗೊಳ್ಳಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಸಮಾವೇಶಗಳು ಕೂಡಾ ನಡೆಯಲಿದೆ.
ರಾಯಚೂರಿನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…