ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ.ರಾಯಚೂರಿನಿಂದ ಆರಂಭಗೊಂಡ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ 2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.
ಬಿಜೆಪಿಯ ಜನಸಂಕಲ್ಪ ಯಾತ್ರೆ ರಾಯಚೂರು ಜಿಲ್ಲೆಯಿಂದ ಆರಂಭಗೊಂಡು ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯಗೊಳ್ಳಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಸಮಾವೇಶಗಳು ಕೂಡಾ ನಡೆಯಲಿದೆ.
ರಾಯಚೂರಿನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…