ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿರುವ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರು ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತರಾಗಿದ್ದರು. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಹತ್ಯೆಯ ಕಾರಣ ತಿಳಿದುಬಂದಿಲ್ಲ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…