ಚಿಕ್ಕಮಗಳೂರಿನ ʻಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ʼನಡೆಯಲಿದೆ. ಈ ಹಿನ್ನೆಲೆ ಮಾಲೆ ಹಾಕಿಕೊಂಡು ಭಕ್ತರು ಅಲ್ಲಿಗೆ ತೆರಳುತ್ತಾರೆ. ದತ್ತಜಯಂತಿ ಪ್ರಯುಕ್ತ ಬಿಜೆಪಿ ನಾಯಕ, ಶಾಸಕ ಸಿ. ಟಿ. ರವಿ ದತ್ತಮಾಲೆ ಧರಿಸಿದ್ದಾರೆ.ದತ್ತಮಾಲೆ ಧರಿಸಿದ ಬಳಿಕ ಬಿಜೆಪಿ ಶಾಸಕ ಸಿ. ಟಿ. ರವಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಫೋಟೋ ತೆಗೆಸಿಕೊಂಡರು.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …