ಚಿಕ್ಕಮಗಳೂರಿನ ʻಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ʼನಡೆಯಲಿದೆ. ಈ ಹಿನ್ನೆಲೆ ಮಾಲೆ ಹಾಕಿಕೊಂಡು ಭಕ್ತರು ಅಲ್ಲಿಗೆ ತೆರಳುತ್ತಾರೆ. ದತ್ತಜಯಂತಿ ಪ್ರಯುಕ್ತ ಬಿಜೆಪಿ ನಾಯಕ, ಶಾಸಕ ಸಿ. ಟಿ. ರವಿ ದತ್ತಮಾಲೆ ಧರಿಸಿದ್ದಾರೆ.ದತ್ತಮಾಲೆ ಧರಿಸಿದ ಬಳಿಕ ಬಿಜೆಪಿ ಶಾಸಕ ಸಿ. ಟಿ. ರವಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಫೋಟೋ ತೆಗೆಸಿಕೊಂಡರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?