ಚಿಕ್ಕಮಗಳೂರಿನ ʻಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ʼನಡೆಯಲಿದೆ. ಈ ಹಿನ್ನೆಲೆ ಮಾಲೆ ಹಾಕಿಕೊಂಡು ಭಕ್ತರು ಅಲ್ಲಿಗೆ ತೆರಳುತ್ತಾರೆ. ದತ್ತಜಯಂತಿ ಪ್ರಯುಕ್ತ ಬಿಜೆಪಿ ನಾಯಕ, ಶಾಸಕ ಸಿ. ಟಿ. ರವಿ ದತ್ತಮಾಲೆ ಧರಿಸಿದ್ದಾರೆ.ದತ್ತಮಾಲೆ ಧರಿಸಿದ ಬಳಿಕ ಬಿಜೆಪಿ ಶಾಸಕ ಸಿ. ಟಿ. ರವಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಫೋಟೋ ತೆಗೆಸಿಕೊಂಡರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…