ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲೇ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಅವರು ಕೂಡಾ ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಅಭಿವೃದ್ಧಿ ಗೆ ತಡೆಯೊಡ್ಡುತ್ತಿದೆ . ಈಗ ಮತ್ತೆ ಟೀಂ ಇಂಡಿಯಾದ ಲೀಡರ್ ಆದ ಮೋದಿ ಜೊತೆ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದ ಮಾಡಬೇಕಿದೆ ಎಂದರು.
ಕಾಂಗ್ರೇಸ್ ಜನರ ನಂಬಿಕೆಯ ಮೇಲೆ ಪ್ರಹಾರ ಮಾಡುತ್ತಿದೆ.ರಾಮ ಕಾಲ್ಪನಿಕ ಎಂದು ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಕಾಂಗ್ರೇಸ್ ಹನುಮಂತನ ನಾಡಿನಲ್ಲಿ ಭಜರಂಗದಳ ನಿಷೇಧದ ಬಗ್ಗೆ ಹೇಳುತ್ತಿದೆ. ಭಯೋತ್ಪಾದನೆ ಮಾಡುವ ಪಿಎಫ್ಐ ಗೆ ಮುಕ್ತ ಅವಕಾಶ ನೀಡುವ ಮಾತನಾಡುತ್ತಿದೆ ಎಂದು ಟೀಕಿಸಿದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…