ಸುದ್ದಿಗಳು

ಪುತ್ತೂರಿನಲ್ಲಿ ಯೋಗಿ ಆದಿತ್ಯನಾಥ ರೋಡ್ ಶೋ | ಮೋದಿ ನೇತೃತ್ವದಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

Advertisement

ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲೇ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಅವರು ಕೂಡಾ ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ  ಕಾಂಗ್ರೆಸ್, ಜೆಡಿಎಸ್ ಅಭಿವೃದ್ಧಿ ಗೆ ತಡೆಯೊಡ್ಡುತ್ತಿದೆ . ಈಗ ಮತ್ತೆ ಟೀಂ ಇಂಡಿಯಾದ ಲೀಡರ್ ಆದ ಮೋದಿ ಜೊತೆ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದ ಮಾಡಬೇಕಿದೆ ಎಂದರು.

ಕಾಂಗ್ರೇಸ್ ಜನರ ನಂಬಿಕೆಯ ಮೇಲೆ ಪ್ರಹಾರ ಮಾಡುತ್ತಿದೆ.ರಾಮ ಕಾಲ್ಪನಿಕ ಎಂದು ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಕಾಂಗ್ರೇಸ್ ಹನುಮಂತನ ನಾಡಿನಲ್ಲಿ ಭಜರಂಗದಳ ನಿಷೇಧದ ಬಗ್ಗೆ ಹೇಳುತ್ತಿದೆ. ಭಯೋತ್ಪಾದನೆ ಮಾಡುವ ಪಿಎಫ್ಐ ಗೆ ಮುಕ್ತ ಅವಕಾಶ ನೀಡುವ ಮಾತನಾಡುತ್ತಿದೆ ಎಂದು ಟೀಕಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

3 hours ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

9 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

17 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago