ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲೇ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಅವರು ಕೂಡಾ ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಅಭಿವೃದ್ಧಿ ಗೆ ತಡೆಯೊಡ್ಡುತ್ತಿದೆ . ಈಗ ಮತ್ತೆ ಟೀಂ ಇಂಡಿಯಾದ ಲೀಡರ್ ಆದ ಮೋದಿ ಜೊತೆ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದ ಮಾಡಬೇಕಿದೆ ಎಂದರು.
ಕಾಂಗ್ರೇಸ್ ಜನರ ನಂಬಿಕೆಯ ಮೇಲೆ ಪ್ರಹಾರ ಮಾಡುತ್ತಿದೆ.ರಾಮ ಕಾಲ್ಪನಿಕ ಎಂದು ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಕಾಂಗ್ರೇಸ್ ಹನುಮಂತನ ನಾಡಿನಲ್ಲಿ ಭಜರಂಗದಳ ನಿಷೇಧದ ಬಗ್ಗೆ ಹೇಳುತ್ತಿದೆ. ಭಯೋತ್ಪಾದನೆ ಮಾಡುವ ಪಿಎಫ್ಐ ಗೆ ಮುಕ್ತ ಅವಕಾಶ ನೀಡುವ ಮಾತನಾಡುತ್ತಿದೆ ಎಂದು ಟೀಕಿಸಿದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…