ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲೇ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಅವರು ಕೂಡಾ ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಅಭಿವೃದ್ಧಿ ಗೆ ತಡೆಯೊಡ್ಡುತ್ತಿದೆ . ಈಗ ಮತ್ತೆ ಟೀಂ ಇಂಡಿಯಾದ ಲೀಡರ್ ಆದ ಮೋದಿ ಜೊತೆ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದ ಮಾಡಬೇಕಿದೆ ಎಂದರು.
ಕಾಂಗ್ರೇಸ್ ಜನರ ನಂಬಿಕೆಯ ಮೇಲೆ ಪ್ರಹಾರ ಮಾಡುತ್ತಿದೆ.ರಾಮ ಕಾಲ್ಪನಿಕ ಎಂದು ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಕಾಂಗ್ರೇಸ್ ಹನುಮಂತನ ನಾಡಿನಲ್ಲಿ ಭಜರಂಗದಳ ನಿಷೇಧದ ಬಗ್ಗೆ ಹೇಳುತ್ತಿದೆ. ಭಯೋತ್ಪಾದನೆ ಮಾಡುವ ಪಿಎಫ್ಐ ಗೆ ಮುಕ್ತ ಅವಕಾಶ ನೀಡುವ ಮಾತನಾಡುತ್ತಿದೆ ಎಂದು ಟೀಕಿಸಿದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…