ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನಲ್ಲೇ ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ.ಕರ್ನಾಟಕದಲ್ಲಿ ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಅವರು ಕೂಡಾ ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಅಭಿವೃದ್ಧಿ ಗೆ ತಡೆಯೊಡ್ಡುತ್ತಿದೆ . ಈಗ ಮತ್ತೆ ಟೀಂ ಇಂಡಿಯಾದ ಲೀಡರ್ ಆದ ಮೋದಿ ಜೊತೆ ಕರ್ನಾಟಕ ರಾಜ್ಯದ ಜನತೆ ಆಶೀರ್ವಾದ ಮಾಡಬೇಕಿದೆ ಎಂದರು.
ಕಾಂಗ್ರೇಸ್ ಜನರ ನಂಬಿಕೆಯ ಮೇಲೆ ಪ್ರಹಾರ ಮಾಡುತ್ತಿದೆ.ರಾಮ ಕಾಲ್ಪನಿಕ ಎಂದು ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಕಾಂಗ್ರೇಸ್ ಹನುಮಂತನ ನಾಡಿನಲ್ಲಿ ಭಜರಂಗದಳ ನಿಷೇಧದ ಬಗ್ಗೆ ಹೇಳುತ್ತಿದೆ. ಭಯೋತ್ಪಾದನೆ ಮಾಡುವ ಪಿಎಫ್ಐ ಗೆ ಮುಕ್ತ ಅವಕಾಶ ನೀಡುವ ಮಾತನಾಡುತ್ತಿದೆ ಎಂದು ಟೀಕಿಸಿದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…