Advertisement
MIRROR FOCUS

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

Share

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.ಈ ಮುನ್ನ, ಗುಜರಾತ್ ನ ಎಟಿಎಸ್ ತಂಡಕ್ಕೆ ಡಿಜಿಟಲ್ ವಿಡಿಯೋ ರೆಕಾರ್ಡರ್ ಪತ್ತೆಯಾಗಿತ್ತು.ಬ್ಲಾಕ್  ಬಾಕ್ಸ್ ನಲ್ಲಿ  ವಿಮಾನದ ವೇಗ,ಎತ್ತರ, ಎಂಜಿನ್ ಪರಿಸ್ಥಿತಿ, ಕಾಕ್ ಪಿಟ್ ನ ಧ್ವನಿ ದಾಖಲೆ, ಪೈಲೆಟ್ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದ ನಡುವಿನ ಸಂವಹನ ಮಾಹಿತಿ ಸೇರಿದಂತೆ ಹಲವು ವಿವರಗಳು ಇರಲಿವೆ. ಅಪಘಾತದ ಕಾರಣ ಪತ್ತೆಯಲ್ಲಿ ಈ ಬ್ಲಾಕ್ ಬಾಕ್ಸ್ ಮುಖ್ಯ ಪಾತ್ರ ವಹಿಸಲಿದೆ.

ಈ ಮಧ್ಯೆ, ಗಾಯಾಳುಗಳ ಚಿಕಿತ್ಸೆಗಾಗಿ ಅಹಮದಾಬಾದ್ ನ ಮಿಲಿಟರಿ ದಂಡು ಪ್ರದೇಶದಲ್ಲಿ ಭಾರತೀಯ ಸೇನೆ ರಕ್ತದಾನ ಶಿಬಿರ ಆಯೋಜಿಸಿದ್ದು, ಇದಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.ಗಾಯಾಳುಗಳ ಕುಟುಂಬದವರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ವಸತಿ ಇಲಾಖೆಯಿಂದ ಕುಟುಂಬದವರಿಗೆ ವಸತಿ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ -ಎನ್ ಡಿಆರ್ ಎಫ್ ಮಹಾನಿರ್ದೇಶಕ ಹರಿ ಓಂ, ಪರಿಹಾರ ಕಾರ್ಯಾಚರಣೆಯಲ್ಲಿ ಎನ್ ಡಿಆರ್ ಎಫ್ ನ ಆರು ತಂಡಗಳು ನಿರತವಾಗಿವೆ. ಕೇಂದ್ರ ಮತ್ತು ರಾಜ್ಯದ ಇತರ ಸಂಸ್ಥೆಗಳೊಂದಿಗೆ ಸಮನ್ವಯದಿಂದ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago