Advertisement
ಸುದ್ದಿಗಳು

ಬ್ಲಾಕ್ ಕಾಫಿ ಕುಡಿಯುವುದರಿಂದ ಏನೆಲ್ಲಾ ಲಾಭ ಸಿಗುತ್ತೆ ಗೊತ್ತ

Share
ಹೆಚ್ಚಿನ ಸಂಖ್ಯೆಯ ಜನರಿಗೆ ತಮ್ಮ ದಿನ ಶುರುವಾಗುವುದೇ ಬಿಸಿ ಬಿಸಿ ಚಾ ಅಥವಾ ಕಾಫಿ  ಕುಡಿಯುವುದರಿಂದ.  ವೈದ್ಯ ಲೋಕದ ಪ್ರಕಾರ ಚಾ ಕುಡಿಯುವುದರಿಂದಲೂ ಬ್ಲಾಕ್ ಕಾಫಿ ಕುಡಿಯುವುದೇ ತುಂಬಾ ಉತ್ತಮ. ಬ್ಲಾಕ್ ಕಾಫಿ ಕುಡಿಯುವುದರಿಂದ ಯಕೃತ್ತಿನ ಕಾರ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ ಅಧ್ಯಯನವು ತಿಳಿಸಿಕೊಟ್ಟಿದೆ. ಇನ್ನು ಕೆಲವು ಆರೋಗ್ಯಕರ ವಿಷಯಗಳಿವೆ ಅವುಗಳೆಂದರೆ:
  • ಇದು ದೇಹ ಚಯಾಪಚಯ ಕ್ರೀಯೆಯನ್ನು ಗಣನೀಯವಾಗಿ ಹೆಚ್ಚಿಸುತ್ತದೆ. ಇದರಿಂದ ದೇಹ ವಿಶ್ರಾಂತಿಯಿಂದ ಕ್ಯಾಲೋರಿಗಳನ್ನು ಸುಡಲು ಪ್ರಾರಂಭಿಸುತ್ತದೆ. ಇದರಿಂದ ಕೊಬ್ಬು ಕರಗಿಸಲು ಸಹಾಕಾರಿಯಾಗುತ್ತದೆ.
  • ಬ್ಲಾಕ್ ಕಾಫಿ ಜೀರ್ಣಾಂಗ ವ್ಯವಸ್ಥೆಯನ್ನು ಉತ್ತೇಜಿಸುವ ಗುಣವನ್ನು ಹೊಂದಿದೆ. ಇದರಿಂದ ಸೇವಿಸುವ ಆಹಾರವು ಸುಲಭವಾಗಿ ಜೀರ್ಣವಾಗುತ್ತದೆ.
  • ನರಮಂಡಲಕ್ಕೆ ಒಂದು ಉತ್ತಮ ಉತ್ತೇಜಕವಾಗಿ ಬ್ಲಾಕ್ ಟೀ ಕಾರ್ಯನಿರ್ವಹಿಸುತ್ತದೆ. ಇದರಲ್ಲಿರುವ ಕೆಫೀನ್ ಮೆದುಳಿನ ಮೇಲೆ ನೇರವಾಗಿ ಪ್ರಭಾವ ಬೀರಿ, ದೇಹದ ಶಕ್ತಿ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಮನಸ್ಥಿತಿಯನ್ನು ಸುಧಾರಿಸುತ್ತದೆ.
  • ಇನ್ನು ಬ್ಲಾಕ್ ಕಾಫಿ  ದೇಹದ ಕೋಶಗಳಿಗೆ ಹಾನಿ ಮಾಡುವ ಫ್ರೀ ರ್ಯಾಡಿಕಲ್‍ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಈ ಆಂಟಿಆಕ್ಸಿಡೆಂಟ್‍ಗಳು ಧರ್ಮವನ್ನು ಆರೋಗ್ಯಕರವಾಗಿಡುತ್ತವೆ ಮತ್ತು ಧರ್ಮ ಸಂಬಂಧಿ ಸಮಸ್ಯೆಗಳು ಬರುವುದನ್ನು ತಡೆಯುತ್ತದೆ.
  • ಇದಲ್ಲದೆ ಮಿತವಾದ ಕಾಫಿ ಸೇವನೆಯು ಕ್ಯಾನ್ಸರ್ ಮತ್ತು ಮಧುಮೇಹದಂತಹ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವಲ್ಲಿಯೂ ಕೆಲವು ಪ್ರಯೋಜನಗಳು ನೀಡುತ್ತದೆ ಎಂದು ಸಂಶೋಧನೆಗಳು ತಿಳಿಸಿದೆ.
ಇನ್ನು ಹೇಳುವುದಾರೇ ಯಾವುದೇ ವಸ್ತು ಅತೀಯಾದರೆ ಅಮೃತವು ವಿಷ ಅನ್ನುವಾಗೇ ಕಾಫಿ ಸೇವನೆಯು ಪ್ರಯೋಜನಗಳನ್ನು ನೀಡುತ್ತದೆ ಎನ್ನುವ ದೃಷ್ಟಿಯಲ್ಲಿ ಅತಿಯಾಗಿ ಕುಡಿಯುವುದರಿಂದ ತೊಂದರೆಗಳೇ ಜಾಸ್ತಿ. ಒಬ್ಬ ಆರೋಗ್ಯವಂತ ವ್ಯಕ್ತಿಯು ದಿನಕ್ಕೆ 1 ರಿಂದ 2 ಕಪ್ ಬ್ಲಾಕ್ ಕಾಫಿ ಕುಡಿಯಲು ಸಾಧ್ಯ. ಈ ಮಿತಿಯನ್ನು ದಾಟಿದರೆ ಅನುಕೂಲಕ್ಕಿಂತ ಅನಾನುಕೂಲಗಳೇ ಜಾಸ್ತಿ. ಕೆಫಿನ್ ಅತಿಯಾದರೆ ನಿದ್ರಾಹೀನತೆ, ಆತಂಕ ಮತ್ತು ಹೃದಯ ಬಡಿತದ ಹೆಚ್ಚಳಕ್ಕೆ ಕಾರಣವಾಗಬಹುದು ಎಂದಿದ್ದಾರೆ ಆರೋಗ್ಯ ತಜ್ಞರು ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

7 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

17 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

18 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

22 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago