Advertisement
ಸುದ್ದಿಗಳು

ಬ್ಲಾಕ್ ಕಾಫಿ ಕುಡಿಯುವುದರಿಂದ ಏನೆಲ್ಲಾ ಲಾಭ ಸಿಗುತ್ತೆ ಗೊತ್ತ

Share
ಹೆಚ್ಚಿನ ಸಂಖ್ಯೆಯ ಜನರಿಗೆ ತಮ್ಮ ದಿನ ಶುರುವಾಗುವುದೇ ಬಿಸಿ ಬಿಸಿ ಚಾ ಅಥವಾ ಕಾಫಿ  ಕುಡಿಯುವುದರಿಂದ.  ವೈದ್ಯ ಲೋಕದ ಪ್ರಕಾರ ಚಾ ಕುಡಿಯುವುದರಿಂದಲೂ ಬ್ಲಾಕ್ ಕಾಫಿ ಕುಡಿಯುವುದೇ ತುಂಬಾ ಉತ್ತಮ. ಬ್ಲಾಕ್ ಕಾಫಿ ಕುಡಿಯುವುದರಿಂದ ಯಕೃತ್ತಿನ ಕಾರ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ ಅಧ್ಯಯನವು ತಿಳಿಸಿಕೊಟ್ಟಿದೆ. ಇನ್ನು ಕೆಲವು ಆರೋಗ್ಯಕರ ವಿಷಯಗಳಿವೆ ಅವುಗಳೆಂದರೆ:
  • ಇದು ದೇಹ ಚಯಾಪಚಯ ಕ್ರೀಯೆಯನ್ನು ಗಣನೀಯವಾಗಿ ಹೆಚ್ಚಿಸುತ್ತದೆ. ಇದರಿಂದ ದೇಹ ವಿಶ್ರಾಂತಿಯಿಂದ ಕ್ಯಾಲೋರಿಗಳನ್ನು ಸುಡಲು ಪ್ರಾರಂಭಿಸುತ್ತದೆ. ಇದರಿಂದ ಕೊಬ್ಬು ಕರಗಿಸಲು ಸಹಾಕಾರಿಯಾಗುತ್ತದೆ.
  • ಬ್ಲಾಕ್ ಕಾಫಿ ಜೀರ್ಣಾಂಗ ವ್ಯವಸ್ಥೆಯನ್ನು ಉತ್ತೇಜಿಸುವ ಗುಣವನ್ನು ಹೊಂದಿದೆ. ಇದರಿಂದ ಸೇವಿಸುವ ಆಹಾರವು ಸುಲಭವಾಗಿ ಜೀರ್ಣವಾಗುತ್ತದೆ.
  • ನರಮಂಡಲಕ್ಕೆ ಒಂದು ಉತ್ತಮ ಉತ್ತೇಜಕವಾಗಿ ಬ್ಲಾಕ್ ಟೀ ಕಾರ್ಯನಿರ್ವಹಿಸುತ್ತದೆ. ಇದರಲ್ಲಿರುವ ಕೆಫೀನ್ ಮೆದುಳಿನ ಮೇಲೆ ನೇರವಾಗಿ ಪ್ರಭಾವ ಬೀರಿ, ದೇಹದ ಶಕ್ತಿ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಮನಸ್ಥಿತಿಯನ್ನು ಸುಧಾರಿಸುತ್ತದೆ.
  • ಇನ್ನು ಬ್ಲಾಕ್ ಕಾಫಿ  ದೇಹದ ಕೋಶಗಳಿಗೆ ಹಾನಿ ಮಾಡುವ ಫ್ರೀ ರ್ಯಾಡಿಕಲ್‍ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಈ ಆಂಟಿಆಕ್ಸಿಡೆಂಟ್‍ಗಳು ಧರ್ಮವನ್ನು ಆರೋಗ್ಯಕರವಾಗಿಡುತ್ತವೆ ಮತ್ತು ಧರ್ಮ ಸಂಬಂಧಿ ಸಮಸ್ಯೆಗಳು ಬರುವುದನ್ನು ತಡೆಯುತ್ತದೆ.
  • ಇದಲ್ಲದೆ ಮಿತವಾದ ಕಾಫಿ ಸೇವನೆಯು ಕ್ಯಾನ್ಸರ್ ಮತ್ತು ಮಧುಮೇಹದಂತಹ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವಲ್ಲಿಯೂ ಕೆಲವು ಪ್ರಯೋಜನಗಳು ನೀಡುತ್ತದೆ ಎಂದು ಸಂಶೋಧನೆಗಳು ತಿಳಿಸಿದೆ.
ಇನ್ನು ಹೇಳುವುದಾರೇ ಯಾವುದೇ ವಸ್ತು ಅತೀಯಾದರೆ ಅಮೃತವು ವಿಷ ಅನ್ನುವಾಗೇ ಕಾಫಿ ಸೇವನೆಯು ಪ್ರಯೋಜನಗಳನ್ನು ನೀಡುತ್ತದೆ ಎನ್ನುವ ದೃಷ್ಟಿಯಲ್ಲಿ ಅತಿಯಾಗಿ ಕುಡಿಯುವುದರಿಂದ ತೊಂದರೆಗಳೇ ಜಾಸ್ತಿ. ಒಬ್ಬ ಆರೋಗ್ಯವಂತ ವ್ಯಕ್ತಿಯು ದಿನಕ್ಕೆ 1 ರಿಂದ 2 ಕಪ್ ಬ್ಲಾಕ್ ಕಾಫಿ ಕುಡಿಯಲು ಸಾಧ್ಯ. ಈ ಮಿತಿಯನ್ನು ದಾಟಿದರೆ ಅನುಕೂಲಕ್ಕಿಂತ ಅನಾನುಕೂಲಗಳೇ ಜಾಸ್ತಿ. ಕೆಫಿನ್ ಅತಿಯಾದರೆ ನಿದ್ರಾಹೀನತೆ, ಆತಂಕ ಮತ್ತು ಹೃದಯ ಬಡಿತದ ಹೆಚ್ಚಳಕ್ಕೆ ಕಾರಣವಾಗಬಹುದು ಎಂದಿದ್ದಾರೆ ಆರೋಗ್ಯ ತಜ್ಞರು ತಿಳಿಸಿದ್ದಾರೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

13 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

13 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

14 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

14 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

22 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

23 hours ago