Advertisement
ಸುದ್ದಿಗಳು

ಬ್ಲಾಕ್ ಕಾಫಿ ಕುಡಿಯುವುದರಿಂದ ಏನೆಲ್ಲಾ ಲಾಭ ಸಿಗುತ್ತೆ ಗೊತ್ತ

Share
ಹೆಚ್ಚಿನ ಸಂಖ್ಯೆಯ ಜನರಿಗೆ ತಮ್ಮ ದಿನ ಶುರುವಾಗುವುದೇ ಬಿಸಿ ಬಿಸಿ ಚಾ ಅಥವಾ ಕಾಫಿ  ಕುಡಿಯುವುದರಿಂದ.  ವೈದ್ಯ ಲೋಕದ ಪ್ರಕಾರ ಚಾ ಕುಡಿಯುವುದರಿಂದಲೂ ಬ್ಲಾಕ್ ಕಾಫಿ ಕುಡಿಯುವುದೇ ತುಂಬಾ ಉತ್ತಮ. ಬ್ಲಾಕ್ ಕಾಫಿ ಕುಡಿಯುವುದರಿಂದ ಯಕೃತ್ತಿನ ಕಾರ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯಕೀಯ ಅಧ್ಯಯನವು ತಿಳಿಸಿಕೊಟ್ಟಿದೆ. ಇನ್ನು ಕೆಲವು ಆರೋಗ್ಯಕರ ವಿಷಯಗಳಿವೆ ಅವುಗಳೆಂದರೆ:
  • ಇದು ದೇಹ ಚಯಾಪಚಯ ಕ್ರೀಯೆಯನ್ನು ಗಣನೀಯವಾಗಿ ಹೆಚ್ಚಿಸುತ್ತದೆ. ಇದರಿಂದ ದೇಹ ವಿಶ್ರಾಂತಿಯಿಂದ ಕ್ಯಾಲೋರಿಗಳನ್ನು ಸುಡಲು ಪ್ರಾರಂಭಿಸುತ್ತದೆ. ಇದರಿಂದ ಕೊಬ್ಬು ಕರಗಿಸಲು ಸಹಾಕಾರಿಯಾಗುತ್ತದೆ.
  • ಬ್ಲಾಕ್ ಕಾಫಿ ಜೀರ್ಣಾಂಗ ವ್ಯವಸ್ಥೆಯನ್ನು ಉತ್ತೇಜಿಸುವ ಗುಣವನ್ನು ಹೊಂದಿದೆ. ಇದರಿಂದ ಸೇವಿಸುವ ಆಹಾರವು ಸುಲಭವಾಗಿ ಜೀರ್ಣವಾಗುತ್ತದೆ.
  • ನರಮಂಡಲಕ್ಕೆ ಒಂದು ಉತ್ತಮ ಉತ್ತೇಜಕವಾಗಿ ಬ್ಲಾಕ್ ಟೀ ಕಾರ್ಯನಿರ್ವಹಿಸುತ್ತದೆ. ಇದರಲ್ಲಿರುವ ಕೆಫೀನ್ ಮೆದುಳಿನ ಮೇಲೆ ನೇರವಾಗಿ ಪ್ರಭಾವ ಬೀರಿ, ದೇಹದ ಶಕ್ತಿ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಮನಸ್ಥಿತಿಯನ್ನು ಸುಧಾರಿಸುತ್ತದೆ.
  • ಇನ್ನು ಬ್ಲಾಕ್ ಕಾಫಿ  ದೇಹದ ಕೋಶಗಳಿಗೆ ಹಾನಿ ಮಾಡುವ ಫ್ರೀ ರ್ಯಾಡಿಕಲ್‍ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಈ ಆಂಟಿಆಕ್ಸಿಡೆಂಟ್‍ಗಳು ಧರ್ಮವನ್ನು ಆರೋಗ್ಯಕರವಾಗಿಡುತ್ತವೆ ಮತ್ತು ಧರ್ಮ ಸಂಬಂಧಿ ಸಮಸ್ಯೆಗಳು ಬರುವುದನ್ನು ತಡೆಯುತ್ತದೆ.
  • ಇದಲ್ಲದೆ ಮಿತವಾದ ಕಾಫಿ ಸೇವನೆಯು ಕ್ಯಾನ್ಸರ್ ಮತ್ತು ಮಧುಮೇಹದಂತಹ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವಲ್ಲಿಯೂ ಕೆಲವು ಪ್ರಯೋಜನಗಳು ನೀಡುತ್ತದೆ ಎಂದು ಸಂಶೋಧನೆಗಳು ತಿಳಿಸಿದೆ.
ಇನ್ನು ಹೇಳುವುದಾರೇ ಯಾವುದೇ ವಸ್ತು ಅತೀಯಾದರೆ ಅಮೃತವು ವಿಷ ಅನ್ನುವಾಗೇ ಕಾಫಿ ಸೇವನೆಯು ಪ್ರಯೋಜನಗಳನ್ನು ನೀಡುತ್ತದೆ ಎನ್ನುವ ದೃಷ್ಟಿಯಲ್ಲಿ ಅತಿಯಾಗಿ ಕುಡಿಯುವುದರಿಂದ ತೊಂದರೆಗಳೇ ಜಾಸ್ತಿ. ಒಬ್ಬ ಆರೋಗ್ಯವಂತ ವ್ಯಕ್ತಿಯು ದಿನಕ್ಕೆ 1 ರಿಂದ 2 ಕಪ್ ಬ್ಲಾಕ್ ಕಾಫಿ ಕುಡಿಯಲು ಸಾಧ್ಯ. ಈ ಮಿತಿಯನ್ನು ದಾಟಿದರೆ ಅನುಕೂಲಕ್ಕಿಂತ ಅನಾನುಕೂಲಗಳೇ ಜಾಸ್ತಿ. ಕೆಫಿನ್ ಅತಿಯಾದರೆ ನಿದ್ರಾಹೀನತೆ, ಆತಂಕ ಮತ್ತು ಹೃದಯ ಬಡಿತದ ಹೆಚ್ಚಳಕ್ಕೆ ಕಾರಣವಾಗಬಹುದು ಎಂದಿದ್ದಾರೆ ಆರೋಗ್ಯ ತಜ್ಞರು ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

10 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

18 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

22 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago