ಮೈಸೂರಿನ ನಾಗರಹೊಳೆಯಲ್ಲಿ ಪತ್ತೆಯಾದ ಕರಿ ಚಿರತೆ : ಪ್ರವಾಸಿಗರಿಗೆ ಅಪರೂಪಕ್ಕೆ ಸಿಕ್ಕ “ಬ್ಲಾಕ್ ಪ್ಯಾಂಥರ್” ದರ್ಶನ

June 6, 2023
4:51 PM

ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು  ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪವಾದ ಬ್ಲಾಕ್ ಪ್ಯಾಂಥರ್ ಮೈಸೂರಿನನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟಿದೆ. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.

Advertisement
Advertisement

ನಾಗರಹೊಳೆ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್ ಗಳು ಪ್ರವಾಸಿಗರಿಗೆ ಅಚ್ಚು ಮೆಚ್ಚು. ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನದಲ್ಲಿದೆ.ಹಿಂದೆ ಇವುಗಳು ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹಲವು ದಿನಗಳಿಂದ ದರ್ಶನ ಸಿಗದ ಹಿನ್ನಲೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು.

Advertisement

ಹುಲಿ, ಚಿರತೆ, ಸಿಂಹಗಳ ದರ್ಶನಕ್ಕಾಗಿ ಕೆಲ ಪ್ರಾಣಿ ಪ್ರಿಯರು ವಾರ, ತಿಂಗಳು ಗಟ್ಟಲೆ ಕಾಯೋದಿದೆ. ಕಣ್ಣಿಗೆ ಕಾಣಿಸಿಕೊಂಡ್ರೆ ಅದೇ ಭಾಗ್ಯ..

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ
May 17, 2024
3:52 PM
by: The Rural Mirror ಸುದ್ದಿಜಾಲ
ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ
May 17, 2024
3:31 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!
May 17, 2024
2:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror