ಮೈಸೂರಿನ ನಾಗರಹೊಳೆಯಲ್ಲಿ ಪತ್ತೆಯಾದ ಕರಿ ಚಿರತೆ : ಪ್ರವಾಸಿಗರಿಗೆ ಅಪರೂಪಕ್ಕೆ ಸಿಕ್ಕ “ಬ್ಲಾಕ್ ಪ್ಯಾಂಥರ್” ದರ್ಶನ

June 6, 2023
4:51 PM

ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು  ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪವಾದ ಬ್ಲಾಕ್ ಪ್ಯಾಂಥರ್ ಮೈಸೂರಿನನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟಿದೆ. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.

ನಾಗರಹೊಳೆ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್ ಗಳು ಪ್ರವಾಸಿಗರಿಗೆ ಅಚ್ಚು ಮೆಚ್ಚು. ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನದಲ್ಲಿದೆ.ಹಿಂದೆ ಇವುಗಳು ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹಲವು ದಿನಗಳಿಂದ ದರ್ಶನ ಸಿಗದ ಹಿನ್ನಲೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು.

ಹುಲಿ, ಚಿರತೆ, ಸಿಂಹಗಳ ದರ್ಶನಕ್ಕಾಗಿ ಕೆಲ ಪ್ರಾಣಿ ಪ್ರಿಯರು ವಾರ, ತಿಂಗಳು ಗಟ್ಟಲೆ ಕಾಯೋದಿದೆ. ಕಣ್ಣಿಗೆ ಕಾಣಿಸಿಕೊಂಡ್ರೆ ಅದೇ ಭಾಗ್ಯ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror