ಸುದ್ದಿಗಳು

ಮೈಸೂರಿನ ನಾಗರಹೊಳೆಯಲ್ಲಿ ಪತ್ತೆಯಾದ ಕರಿ ಚಿರತೆ : ಪ್ರವಾಸಿಗರಿಗೆ ಅಪರೂಪಕ್ಕೆ ಸಿಕ್ಕ “ಬ್ಲಾಕ್ ಪ್ಯಾಂಥರ್” ದರ್ಶನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು  ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪವಾದ ಬ್ಲಾಕ್ ಪ್ಯಾಂಥರ್ ಮೈಸೂರಿನನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟಿದೆ. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.

Advertisement

ನಾಗರಹೊಳೆ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್ ಗಳು ಪ್ರವಾಸಿಗರಿಗೆ ಅಚ್ಚು ಮೆಚ್ಚು. ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನದಲ್ಲಿದೆ.ಹಿಂದೆ ಇವುಗಳು ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹಲವು ದಿನಗಳಿಂದ ದರ್ಶನ ಸಿಗದ ಹಿನ್ನಲೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು.

ಹುಲಿ, ಚಿರತೆ, ಸಿಂಹಗಳ ದರ್ಶನಕ್ಕಾಗಿ ಕೆಲ ಪ್ರಾಣಿ ಪ್ರಿಯರು ವಾರ, ತಿಂಗಳು ಗಟ್ಟಲೆ ಕಾಯೋದಿದೆ. ಕಣ್ಣಿಗೆ ಕಾಣಿಸಿಕೊಂಡ್ರೆ ಅದೇ ಭಾಗ್ಯ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

7 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

14 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

22 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

23 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 days ago