ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪವಾದ ಬ್ಲಾಕ್ ಪ್ಯಾಂಥರ್ ಮೈಸೂರಿನನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟಿದೆ. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.
ನಾಗರಹೊಳೆ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್ ಗಳು ಪ್ರವಾಸಿಗರಿಗೆ ಅಚ್ಚು ಮೆಚ್ಚು. ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನದಲ್ಲಿದೆ.ಹಿಂದೆ ಇವುಗಳು ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹಲವು ದಿನಗಳಿಂದ ದರ್ಶನ ಸಿಗದ ಹಿನ್ನಲೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು.
ಹುಲಿ, ಚಿರತೆ, ಸಿಂಹಗಳ ದರ್ಶನಕ್ಕಾಗಿ ಕೆಲ ಪ್ರಾಣಿ ಪ್ರಿಯರು ವಾರ, ತಿಂಗಳು ಗಟ್ಟಲೆ ಕಾಯೋದಿದೆ. ಕಣ್ಣಿಗೆ ಕಾಣಿಸಿಕೊಂಡ್ರೆ ಅದೇ ಭಾಗ್ಯ..
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…