ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪವಾದ ಬ್ಲಾಕ್ ಪ್ಯಾಂಥರ್ ಮೈಸೂರಿನನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟಿದೆ. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.
ನಾಗರಹೊಳೆ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್ ಗಳು ಪ್ರವಾಸಿಗರಿಗೆ ಅಚ್ಚು ಮೆಚ್ಚು. ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನದಲ್ಲಿದೆ.ಹಿಂದೆ ಇವುಗಳು ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹಲವು ದಿನಗಳಿಂದ ದರ್ಶನ ಸಿಗದ ಹಿನ್ನಲೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು.
ಹುಲಿ, ಚಿರತೆ, ಸಿಂಹಗಳ ದರ್ಶನಕ್ಕಾಗಿ ಕೆಲ ಪ್ರಾಣಿ ಪ್ರಿಯರು ವಾರ, ತಿಂಗಳು ಗಟ್ಟಲೆ ಕಾಯೋದಿದೆ. ಕಣ್ಣಿಗೆ ಕಾಣಿಸಿಕೊಂಡ್ರೆ ಅದೇ ಭಾಗ್ಯ..
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…