ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪವಾದ ಬ್ಲಾಕ್ ಪ್ಯಾಂಥರ್ ಮೈಸೂರಿನನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟಿದೆ. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.
ನಾಗರಹೊಳೆ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್ ಗಳು ಪ್ರವಾಸಿಗರಿಗೆ ಅಚ್ಚು ಮೆಚ್ಚು. ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನದಲ್ಲಿದೆ.ಹಿಂದೆ ಇವುಗಳು ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹಲವು ದಿನಗಳಿಂದ ದರ್ಶನ ಸಿಗದ ಹಿನ್ನಲೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು.
ಹುಲಿ, ಚಿರತೆ, ಸಿಂಹಗಳ ದರ್ಶನಕ್ಕಾಗಿ ಕೆಲ ಪ್ರಾಣಿ ಪ್ರಿಯರು ವಾರ, ತಿಂಗಳು ಗಟ್ಟಲೆ ಕಾಯೋದಿದೆ. ಕಣ್ಣಿಗೆ ಕಾಣಿಸಿಕೊಂಡ್ರೆ ಅದೇ ಭಾಗ್ಯ..
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…