ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪವಾದ ಬ್ಲಾಕ್ ಪ್ಯಾಂಥರ್ ಮೈಸೂರಿನನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟಿದೆ. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.
ನಾಗರಹೊಳೆ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್ ಗಳು ಪ್ರವಾಸಿಗರಿಗೆ ಅಚ್ಚು ಮೆಚ್ಚು. ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನದಲ್ಲಿದೆ.ಹಿಂದೆ ಇವುಗಳು ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದವು. ಆದರೆ ಹಲವು ದಿನಗಳಿಂದ ದರ್ಶನ ಸಿಗದ ಹಿನ್ನಲೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು.
ಹುಲಿ, ಚಿರತೆ, ಸಿಂಹಗಳ ದರ್ಶನಕ್ಕಾಗಿ ಕೆಲ ಪ್ರಾಣಿ ಪ್ರಿಯರು ವಾರ, ತಿಂಗಳು ಗಟ್ಟಲೆ ಕಾಯೋದಿದೆ. ಕಣ್ಣಿಗೆ ಕಾಣಿಸಿಕೊಂಡ್ರೆ ಅದೇ ಭಾಗ್ಯ..
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…