ಕಸ್ಟಮ್ಸ್‌ ಗೋದಾಮಿನಿಂದ ಅಡಿಕೆ ಹಾಗೂ ಕಾಳುಮೆಣಸು ಕಳವು |

December 27, 2024
6:56 AM
ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. (Photo-File)

ಮುಂಬೈಯ ಪನ್ವೇಲ್‌ ಪ್ರದೇಶದಲ್ಲಿನ ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್‌ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್‌ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್‌ ಕ್ಲಿಯರ್‌ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್‌ ಗೋದಾಮಿನಿಂದ ಕಳವು ನಡೆದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror