ಕಸ್ಟಮ್ಸ್‌ ಗೋದಾಮಿನಿಂದ ಅಡಿಕೆ ಹಾಗೂ ಕಾಳುಮೆಣಸು ಕಳವು |

December 27, 2024
6:56 AM
ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. (Photo-File)

ಮುಂಬೈಯ ಪನ್ವೇಲ್‌ ಪ್ರದೇಶದಲ್ಲಿನ ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್‌ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್‌ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್‌ ಕ್ಲಿಯರ್‌ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್‌ ಗೋದಾಮಿನಿಂದ ಕಳವು ನಡೆದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror