MIRROR FOCUS

ಕಸ್ಟಮ್ಸ್‌ ಗೋದಾಮಿನಿಂದ ಅಡಿಕೆ ಹಾಗೂ ಕಾಳುಮೆಣಸು ಕಳವು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಬೈಯ ಪನ್ವೇಲ್‌ ಪ್ರದೇಶದಲ್ಲಿನ ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement
Advertisement

ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್‌ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್‌ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್‌ ಕ್ಲಿಯರ್‌ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್‌ ಗೋದಾಮಿನಿಂದ ಕಳವು ನಡೆದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

10 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

13 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

22 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago