ಮುಂಬೈಯ ಪನ್ವೇಲ್ ಪ್ರದೇಶದಲ್ಲಿನ ಕಸ್ಟಮ್ಸ್ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್ ಕ್ಲಿಯರ್ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್ ಗೋದಾಮಿನಿಂದ ಕಳವು ನಡೆದಿತ್ತು.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…