ಮುಂಬೈಯ ಪನ್ವೇಲ್ ಪ್ರದೇಶದಲ್ಲಿನ ಕಸ್ಟಮ್ಸ್ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್ ಕ್ಲಿಯರ್ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್ ಗೋದಾಮಿನಿಂದ ಕಳವು ನಡೆದಿತ್ತು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…