Advertisement
MIRROR FOCUS

ಕಸ್ಟಮ್ಸ್‌ ಗೋದಾಮಿನಿಂದ ಅಡಿಕೆ ಹಾಗೂ ಕಾಳುಮೆಣಸು ಕಳವು |

Share

ಮುಂಬೈಯ ಪನ್ವೇಲ್‌ ಪ್ರದೇಶದಲ್ಲಿನ ಕಸ್ಟಮ್ಸ್‌ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್‌ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್‌ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್‌ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್‌ ಕ್ಲಿಯರ್‌ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್‌ ಗೋದಾಮಿನಿಂದ ಕಳವು ನಡೆದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

36 minutes ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

43 minutes ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

10 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago