ಮುಂಬೈಯ ಪನ್ವೇಲ್ ಪ್ರದೇಶದಲ್ಲಿನ ಕಸ್ಟಮ್ಸ್ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್ ಕ್ಲಿಯರ್ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್ ಗೋದಾಮಿನಿಂದ ಕಳವು ನಡೆದಿತ್ತು.
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…