ಮುಂಬೈಯ ಪನ್ವೇಲ್ ಪ್ರದೇಶದಲ್ಲಿನ ಕಸ್ಟಮ್ಸ್ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್ ಕ್ಲಿಯರ್ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್ ಗೋದಾಮಿನಿಂದ ಕಳವು ನಡೆದಿತ್ತು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…