ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…