ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…