ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…