ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…