ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…