ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…