ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…