ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…