ಕೆಲವು ದಿನಗಳ ನಂತರ ಮತ್ತೆ ಕಾಳುಮೆಣಸು ಧಾರಣೆಯಲ್ಲಿ ಏರಿಕೆ ಕಂಡಿದೆ. 600+ ಧಾರಣೆಗೆ ಖರೀದಿ ಆರಂಭವಾಗಿದೆ. ಕೃಷಿಕರಿಗೆ ಈಗ ಧಾರಣೆಯ ಮೇಲೆ ನಿರೀಕ್ಷೆ ಹೆಚ್ಚಳವಾಗಿದೆ. 630 ರೂಪಾಯಿಗೆ ಸದ್ಯ ಕಾಳುಮೆಣಸು ಖರೀದಿ ನಡೆಯುತ್ತಿದ್ದು, ಬೇಡಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಧಾರಣೆ ಏರಿಕೆಯಾಗಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯವಾಗಿದೆ. ಇದರ ಜೊತೆಗೆ ಶುಂಠಿ ಸಹಿತ ಸಾಂಬಾರ ವಸ್ತುಗಳ ಬೆಲೆಯೂ ಏರಿಕೆಯ ಹಾದಿಯಲ್ಲಿದೆ. ದೇಶದಲ್ಲಿ ಕಳೆದ ಆರು ತಿಂಗಳಿನಿಂದ ಕಾಳುಮೆಣಸು, ಶುಂಠಿ ಸಹಿತ ಇತರ ವಸ್ತುಗಳಿಗೆ ಬೇಡಿಕೆ ಕಂಡುಬಂದಿತ್ತು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…