Advertisement
Local mirror

ಅ.2 – ಸಂಪಾಜೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

Share
ದಿವಂಗತ ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಅ.2  ರಂದು  ಸ್ವಯಂಪ್ರೇರಿತ ರಕ್ತದಾನ ಶಿಬಿರವು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಯ ಸರಿಯಾಗಿ 9.30ಕ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಪಂಚಾಯತ್ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ಕೊಡಗು, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ, ಪೆರಾಜೆ, ಚೆಂಬು, ಮದೆನಾಡು, ಪಯಸ್ವಿನಿ ಸಹಕಾರಿ ಸಂಘ ಸಂಪಾಜೆ ಹಾಗೂ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡಯಲಿದೆ.
ಸಂಪಾಜೆ‌ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ  ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಶರವೇಗದಲ್ಲಿ ಬೆಳೆದು, ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಭಾರೀ ಜನ್ನಮನ್ನಣೆ ಗಳಿಸಿ, ಸ್ಥಳೀಯ ಮಟ್ಟದಲ್ಲಿ ತನ್ನ ಕೆಲಸಗಳಿಂದ ರಾಜ್ಯ ಬಿಜೆಪಿ ನಾಯಕರ ಗಮನ ಸೆಳೆದು ರಾಷ್ಟ್ರ ಮಟ್ಟದಲ್ಲಿ ನಮ್ಮ ಗ್ರಾಮವನ್ನ ಗುರುತಿಸಿ ಸಂಪಾಜೆ ಗ್ರಾಮಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದ ಅಭಿವೃದ್ಧಿಯ ಹರಿಕಾರ ದಿವಂಗತ ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಈ ಕಾರ್ಯಕ್ರಮ ನಡೆಯಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

3 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

4 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

20 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 day ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago