Advertisement
Local mirror

ಅ.2 – ಸಂಪಾಜೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

Share
ದಿವಂಗತ ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಅ.2  ರಂದು  ಸ್ವಯಂಪ್ರೇರಿತ ರಕ್ತದಾನ ಶಿಬಿರವು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಯ ಸರಿಯಾಗಿ 9.30ಕ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಪಂಚಾಯತ್ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ಕೊಡಗು, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ, ಪೆರಾಜೆ, ಚೆಂಬು, ಮದೆನಾಡು, ಪಯಸ್ವಿನಿ ಸಹಕಾರಿ ಸಂಘ ಸಂಪಾಜೆ ಹಾಗೂ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡಯಲಿದೆ.
ಸಂಪಾಜೆ‌ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ  ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಶರವೇಗದಲ್ಲಿ ಬೆಳೆದು, ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಭಾರೀ ಜನ್ನಮನ್ನಣೆ ಗಳಿಸಿ, ಸ್ಥಳೀಯ ಮಟ್ಟದಲ್ಲಿ ತನ್ನ ಕೆಲಸಗಳಿಂದ ರಾಜ್ಯ ಬಿಜೆಪಿ ನಾಯಕರ ಗಮನ ಸೆಳೆದು ರಾಷ್ಟ್ರ ಮಟ್ಟದಲ್ಲಿ ನಮ್ಮ ಗ್ರಾಮವನ್ನ ಗುರುತಿಸಿ ಸಂಪಾಜೆ ಗ್ರಾಮಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದ ಅಭಿವೃದ್ಧಿಯ ಹರಿಕಾರ ದಿವಂಗತ ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಈ ಕಾರ್ಯಕ್ರಮ ನಡೆಯಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

28 minutes ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

7 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

16 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

17 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago