Advertisement
ಸುದ್ದಿಗಳು

ಬಾಳಿಲದಲ್ಲಿ ಡಾ.ಪಿಜಿಎಸ್‌ ಪ್ರಕಾಶ್‌ ಸಂಸ್ಮರಣೆ | ಸ್ವಯಂಪ್ರೇರಿತ ರಕ್ತದಾನ ಶಿಬಿರ |

Share

ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯಿಂದ ಜನಾನುರಾಗಿ ವೈದ್ಯ ಡಾ.ಪಿಜಿಎಸ್‌  ಪ್ರಕಾಶ್‌ ಅವರ ಸಂಸ್ಮರಣೆ ಹಾಗೂ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ  ಶಿಬಿರವು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ   ಭಾನುವಾರ ನಡೆಯಿತು.

ಕಾರ್ಯಕ್ರಮವನ್ನು  ಡಾ.ಶಶಿಧರ ಪಡೀಲು ದೀಪಬೆಳಗಿಸಿ ಉದ್ಘಾಟಿಸಿ , ಡಾ.ಪಿಜಿಎಸ್‌  ಪ್ರಕಾಶ್‌ ಅವರ ಜನಸೇವೆ ಹಾಗೂ ಜನಪರವಾದ ಕಾಳಜಿಯ ಬಗ್ಗೆ ಮಾತನಾಡಿದರು.  ಸಭಾಧ್ಯಕ್ಷತೆಯನ್ನು ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಗೌರವಾಧ್ಯಕ್ಷ  ರಾಧಾಕೃಷ್ಣ ಯು ವಹಿಸಿದ್ದರು. ಹಿರಿಯ ತರಬೇತಿ ಅಧಿಕಾರಿ ಮೋಹನಚಂದ್ರ ಪಂಜಿಗಾರು  ಸಂಸ್ಮರಣಾ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಲತಾಶಂಕರಿ , ದೇವತಾರಾಧನಾ ಸಮಿತಿ ಅಧ್ಯಕ್ಷ ಸೇಸಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಕಮಲ ಉಪಸ್ಥಿತರಿದ್ದರು.

ಯಶೋಧಾ ಪೊಸೋಡು ಪ್ರಾರ್ಥಿಸಿದರು. ಸುಧಾಕರ ರೈ ಸ್ವಾಗತಿಸಿದರು. ಜಾಹ್ನವಿ ಕಾಂಚೋಡು ವಂದಿಸಿದರು. ರಾಜೇಶ್‌  ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago