1 ರೂಪಾಯಿಗೆ ಬಾಕಿಗೆ 3000 ರೂಪಾಯಿ ದಂಡ… | ಬಸ್‌ ಪ್ರಯಾಣಿಕನಿಗೆ ಚಿಲ್ಲರೆ ಹಣ ನೀಡದ ಹಿನ್ನೆಲೆ | ಗ್ರಾಹಕ ನ್ಯಾಯಾಲಯದಿಂದ ಪರಿಹಾರಕ್ಕೆ ಸೂಚನೆ |

February 27, 2023
11:18 PM

ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ಕಂಡಕ್ಟರ್​ ಟಿಕೆಟ್​ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.

ಕಂಡಕ್ಟರ್​​ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್​ ನಾಯಕ್​ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror